Loading Events

« All Events

  • This event has passed.

ಶ್ರೀ ರಾಮಕೃಷ್ಣ ನೃತ್ಯ ಕಥಾಮೃತ: ನೃತ್ಯವೈಭವ

November 13, 2025 @ 6:00 pm - 9:00 pm

 

ನವೆಂಬರ್ 13: ರಾಷ್ಟ್ರೋತ್ಥಾನ ಸಾಹಿತ್ಯ ಮತ್ತು ಸಂಸ್ಕಾರ ಭಾರತೀ ಸಹಯೋಗದಲ್ಲಿ ಆಯೋಜಿಸಿರುವ 37 ದಿನಗಳ ಸಾಹಿತ್ಯ-ಸಂಸ್ಕೃತಿ ಉತ್ಸವದ 13ನೇ ದಿನ ಗುರು ಶ್ರೀಮತಿ ಸೀತಾ ಗುರು ಪ್ರಸಾದ್ ಅವರ ನಿರ್ದೇಶನದಲ್ಲಿ ಭರತಾಂಜಲಿ ನಾಟ್ಯ ಶಾಲೆಯ ವಿದ್ಯಾರ್ಥಿಗಳಿಂದ ʼಶ್ರೀ ರಾಮಕೃಷ್ಣ ನೃತ್ಯ ಕಥಾಮೃತ: ನೃತ್ಯವೈಭವʼ ಪ್ರಸ್ತುತಿ ಇದೆ. ಈ ಕಾರ್ಯಕ್ರಮವು ಸಂಜೆ 6:00 ಗಂಟೆಗೆ ಸರಿಯಾಗಿ ರಾಷ್ಟ್ರೋತ್ಥಾನ ಪರಿಷತ್‌ನ ಕೇಶವಶಿಲ್ಪ ಸಭಾಂಗಣದಲ್ಲಿ ನಡೆಯಲಿದೆ.

ಸಮಯ- ಸಂಜೆ 6 ಗಂಟೆಗೆ

ಸ್ಥಳ- ಕೇಶವಶಿಲ್ಪ ಸಭಾಂಗಣ, ರಾಷ್ಟ್ರೋತ್ಥಾನ ಪರಿಷತ್ ಆವರಣ, ಕೆಂಪೇಗೌಡ ನಗರ, ಚಾಮರಾಜಪೇಟೆ, ಬೆಂಗಳೂರು 560004

 

Venue

  • Rashtrotthana Sahitya
  • Keshava Shilpa, Kempegowda Nagar
    Bangalore, Karnataka 560004 India
    + Google Map
  • Phone 080-26612730/31/32 +91-099 4503 6300
  • View Venue Website