ಕನ್ನಡ ಪುಸ್ತಕ ಹಬ್ಬದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ (ಚಿತ್ರಗಳು)

ಬೆಂಗಳೂರು: ರಾಜ್ಯೋತ್ಸವದಿಂದ ತೊಡಗಿ 37ದಿನಗಳ ಕಾಲ ನಿರಂತರವಾಗಿ ನಡೆಯುವ ಸಾಹಿತ್ಯ-ಸಾಂಸ್ಕೃತಿಕ  ಉತ್ಸವ ಕಳೆದ  ಆರು ದಿನಗಳಿಂದ ತುಂಬಾ ವಿಜೃಂಭಣೆಯಿಂದ ಸಾಗಿ ಬಂದಿದೆ. ಪುಸ್ತಕ ಹಬ್ಬದ ಪ್ರಯುಕ್ತ; ರಾಷ್ಟ್ರೋತ್ಥಾನ ಸಾಹಿತ್ಯ ಹಾಗೂ ಸಂಸ್ಕಾರ ಭಾರತೀ ಸಹಯೋಗದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯುತ್ತಿದೆ.14ನೇ ದಿನ ಜೈ ಗೋಪಾಲ ಗರೋಡಿಯಾ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ರಾಮಮೂರ್ತಿನಗರ ಹಾಗೂ ಪೂರ್ಣಪ್ರಮತಿ ಶಾಲೆ ಗಿರಿನಗರದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಿ

Share:

ಇನ್ನಷ್ಟು ಸುದ್ದಿ-ಲೇಖನಗಳು

Scroll to Top