ಕನ್ನಡ ಪುಸ್ತಕ ಹಬ್ಬದಲ್ಲಿ ನಾದ-ನಿನಾದ: ರಾಷ್ಟ್ರೋತ್ಥಾನ ಪರಿಷತ್‌ನ ಕೇಶವಶಿಲ್ಪ ಸಭಾಂಗಣದಲ್ಲಿ ಲಯಲಾವಣ್ಯ ತಾಳವಾದ್ಯಗೋಷ್ಠಿ (ಚಿತ್ರನೋಟ)

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸುವ 37 ದಿನಗಳ ಕನ್ನಡ ಪುಸ್ತಕ ಹಬ್ಬದ ಸಾಂಸ್ಕೃತಿಕ ಸಂಜೆಯ ಮೊದಲ ದಿನ ವಿದ್ವಾನ್‌ ಆನೂರು ಅನಂತಕೃಷ್ಣ ಶರ್ಮಾ ಅವರ ತಂಡದವರಿಂದ ಲಯಲಾವಣ್ಯ – ತಾಳವಾದ್ಯಗೋಷ್ಠಿ ಕಾರ್ಯಕ್ರಮವು ನೆರೆದವರ ಮನ ರಂಜಿಸಿತು.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಿ

Share:

ಇನ್ನಷ್ಟು ಸುದ್ದಿ-ಲೇಖನಗಳು

Scroll to Top