ಸಂಘ ಪರಿವಾರ ನಾಯಕ ಜೀವನ ಕಥೆ

  • Sahitya Sangama

    ಉತ್ತುಂಗ – ಕೃ. ಸೂರ್ಯನಾರಾಯಣ ರಾವ್‌ ಅವರ ಜೀವನ ಚಿತ್ರಣ

    Buy Now

    ಪುಸ್ತಕದ ಹೆಸರು: ಉತ್ತುಂಗ – ಕೃ. ಸೂರ್ಯನಾರಾಯಣ ರಾವ್‌ ಅವರ ಜೀವನ ಚಿತ್ರಣ
    ಲೇಖಕರು: ಕೃಷ್ಣಪ್ರಸಾದ ಬದಿ
    ಪ್ರಕಾಶಕರು: ಸಾಹಿತ್ಯ ಸಂಗಮ
    ಸಂಘವು ಇನ್ನೂ ಬಾಲ್ಯಾವಸ್ಥೆಯಲ್ಲಿದ್ದಾಗ ಓರ್ವ ತರುಣ ಅದರಲ್ಲಿ ಪ್ರವೇಶಿಸಿದ ಹಾಗೂ ಮುಂದೆ ಅದನ್ನೇ ತನ್ನ ಆರಾಧ್ಯವಾಗಿರಿಸಿ ಸಾಧನೆಯನ್ನೂ ಸ್ವೀಕರಿಸಿದ. ಕ್ರಮೇಣ ಈ ಸಾಧನೆಯನ್ನು ತನ್ನ ಜೀವನಪಥವಾಗಿ ಮಾಡಿಕೊಂಡು ಅದರಲ್ಲೇ ಮುಂದುವರಿಯುತ್ತ, ಅದೇ ಕರ್ತವ್ಯಪಥದಲ್ಲಿ ಬೆಳಗಿದ ಇನ್ನೂ ಹಲವಾರು ಸಾಧಕರ ಮಾಲಿಕೆಯಲ್ಲಿ ಓರ್ವ ಪ್ರಮುಖನ ಸ್ಥಾನಕ್ಕೆ ತಲುಪಿದ. ಇಂತಹ ಸಾಧನೆ ಗೈದ ವ್ಯಕ್ತಿಯೇ ಶ್ರೀ ಕೃ. ಸೂರ್ಯನಾರಾಯಣ ರಾವ್ ಅವರು.

Scroll to Top