ಡಾ. ಬಾಬಾಸಾಹೇಬರ ಮೇರುವ್ಯಕ್ತ್ತಿತ್ವದ ಔನ್ನತ್ಯ ಹಾಗೂ ಅವರ ಜೀವನಕಾಲದ ಬಹುಮುಖ ಆಯಾಮಗಳು, ದಲಿತ ಸಮುದಾಯದ ಏಳ್ಗೆಗಾಗಿ ಅವರು ನಡೆಸಿದ್ದ ಹೋರಾಟಗಳು, ಅವರ ಚಿಂತನೆಯ ಆಳ ಮತ್ತು ವಿಸ್ತಾರ, ಸಂವಿಧಾನ ರಚನೆಯ ಭೀಮಕಾರ್ಯ ಮತ್ತು ಭೌದ್ಧಮತ ಸ್ವೀಕರಿಸಿದ ಅವರ ಯಥಾರ್ಥ ಮನೋಭೂಮಿಕೆ – ಇವುಗಳ ಆಧಾರ ಸಹಿತ ದರ್ಶನವನ್ನು ಈ ಕೃತಿಯಲ್ಲಿ ಕಾಣಬಹುದು. ಬಾಬಾಸಾಹೇಬರ ಬದುಕಿನ ಸಂಧ್ಯಾಕಾಲದ ಕೊನೆಯ ನಾಲ್ಕು ವರ್ಷಗಳಲ್ಲಿ ಅವರ ನಿಕಟ ಸಂಪರ್ಕದಲ್ಲಿದ್ದ ಅಂತರರಾಷ್ಟ್ರೀಯ ಖ್ಯಾತಿಯ ಕಾರ್ಮಿಕ ನಾಯಕ ದತ್ತೋಪಂತ ಠೇಂಗಡಿ ಅವರು, ತಮ್ಮ ಈ ಸಾಮೀಪ್ಯದ ಮತ್ತು ಸ್ವೀಯ ಪರಾಮರ್ಶನೆಯ ಆಧಾರದ ಮೇಲೆ ಮರಾಠಿಯಲ್ಲಿ ಬರೆದ ’ಸಾಮಾಜಿಕ ಕ್ರಾಂತೀಚೀ ವಾಟಚಾಲ ಆಣಿ ಡಾ|| ಅಂಬೇಡ್ಕರ್, ಪುಸ್ತಕದ ಕನ್ನಡಾನುವಾದವೇ ’ಸಾಮಾಜಿಕ ಕ್ರಾಂತಿಸೂರ್ಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್’. ಇದು ಡಾ|| ಬಾಬಾ ಸಾಹೇಬರ ಜೀವನ ಚರಿತ್ರೆಯಲ್ಲ; ಆದರೆ ಅವರ ವ್ಯಕ್ತಿತ್ವ ಮತ್ತು ಜೀವನಕಾರ್ಯದ ಕುರಿತ ಅಧ್ಯಯನಪೂರ್ಣ ಶಬ್ದಚಿತ್ರ. ಪರಸ್ಪರ ಭೇಟಿಯಾದಾಗಲೆಲ್ಲ ಅವರಿಬ್ಬರ ನಡುವೆ ಗಂಭೀರ ವೈಚಾರಿಕ ಸ್ತರದಲ್ಲಿ ಸಂವಾದ ನಡೆಯುತ್ತಿತ್ತು. ಈ ಸಂವಾದ-ಜಿಜ್ಞಾಸೆಗಳಿಂದ ಠೇಂಗಡಿ ಅವರ ಈ ಕೃತಿಯು ಅಂಬೇಡ್ಕರ್ ಅವರ ಚಿಂತನರೀತಿಯನ್ನೂ ವಿಶಾಲ ದೃಗ್ಭೂಮಿಕೆಯನ್ನೂ ಪ್ರಖರ ರಾಷ್ಟ್ರೀಯತಾ ನಿಷ್ಠೆಯನ್ನೂ ಆಧಾರಭೂತವಾಗಿ ಎತ್ತಿ ತೋರಿಸಿದೆ.
ಸಾಮಾಜಿಕ ಕ್ರಾಂತಿಸೂರ್ಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
Sale!
Rastrottana Sahitya
ಸಾಮಾಜಿಕ ಕ್ರಾಂತಿಸೂರ್ಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
₹500.00 Original price was: ₹500.00.₹450.00Current price is: ₹450.00.
Be the first to review “ಸಾಮಾಜಿಕ ಕ್ರಾಂತಿಸೂರ್ಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್” Cancel reply
Related products
-
Rastrottana Sahitya
ಭಾರತದ ನಿಜ-ಇತಿಹಾಸ |ಮಂಜುನಾಥ ಅಜ್ಜಂಪುರ|
₹100.00Original price was: ₹100.00.₹90.00Current price is: ₹90.00. Buy Now -
Rastrottana Sahitya
A Literary Luminary – Critical Appreciation of S. L. Bhyrappa’s Novels
₹400.00Original price was: ₹400.00.₹360.00Current price is: ₹360.00. Buy Now -
Rastrottana Sahitya
ವಿದ್ಯಾಲಂಕಾರ – ಪ್ರೊ || ಮಲ್ಲೇಪುರಂ ಜಿ. ವೆಂಕಟೇಶ || ಶತಾವಧಾನಿ ಡಾ.ಆರ್ ಗಣೇಶ್ ||ಬಿ. ಎನ್. ಶಶಿಕಿರಣ
₹550.00Original price was: ₹550.00.₹495.00Current price is: ₹495.00. Buy Now -
Rastrottana Sahitya
ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
₹160.00Original price was: ₹160.00.₹144.00Current price is: ₹144.00. Buy Now





Reviews
There are no reviews yet.